ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

Published

on

 

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.

 

ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬರುತ್ತಿದ್ದು ಬಸ್ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.

ಶೀಘ್ರವೇ ಅಂತರಾಜ್ಯ ಪರವಾನಿಗೆಯನ್ನು‌ಮಂಜೂರು ಮಾಡುವಂತೆ ಶಾಸಕರು ಕಮಿಷನರ್ ಗೆ ಮನವಿ ಸಲ್ಲಿಸಿದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version