ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಬೆಂಗಳೂರಿನ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್’ವರೆಗೆ ನಿರ್ಮಾಣವಾಗಿರುವ ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್’ನ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ನೀಡಿ, ಪತ್ರಿಕಾಗೋಷ್ಠಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

Published

on

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಹೊಸ ಮಾದರಿಯಲ್ಲಿ ನಗರದ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು 450 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡಬಲ್ ಡೆಕ್ಕರ್ ಪ್ಲೈಓವರ್ ಅನ್ನು ನಿರ್ಮಿಸಲಾಗಿದೆ. ನಾನು ಮಹಾರಾಷ್ಟ್ರದ ನಾಗ್ಪುರಕ್ಕೆ ಭೇಟಿ ನೀಡಿದಾಗ ಅಲ್ಲಿಯೂ ಇಂತಹ ಪ್ರಯೋಗಗಳಾಗಿರುವುನ್ನು ಗಮನಿಸಿದ್ದು, ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿಇವು ಸಹಕಾರಿಯಾಗಿವೆ. ವಿಶ್ವದರ್ಜೆಯ ಈ ಪ್ಲೈಓವರ್’ನಿಂದ ಟ್ರಾಫಿಕ್ ಕಡಿಮೆಯಾಗಲಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ.

 

ಅಲ್ಲದೆ ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ. ರಾಗಿಗುಡ್ಡದಿಂದ ಇನ್ಮುಂದೆ ಸಿಗ್ನಲ್‌ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಪ್ರಯಾಣಿಸಲು ಅವಕಾಶ ಸಿಗಲಿದೆ. ಬೆಂಗಳೂರಿನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಮೆಟ್ರೋ ನಿಲ್ದಾಣಗಳಲ್ಲಿಯೂ ಈ ರೀತಿಯ ಡಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣ ಮಾಡಲಿದ್ದು, ಈ ಕುರಿತು ಚರ್ಚಿಸಿ ಕಾರ್ಯರೂಪಕ್ಕೆ ತರಲು ನಾವು ಬದ್ಧರಾಗಿದ್ದೇವೆ.

 

 

 

ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್‌ ಕಾರಿಗೂ ಅದೇ ರೀತಿ ನಕಲಿ ನಂಬರ್‌ ಪ್ಲೇಟ್‌ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.

 

ಸಿಸಿಬಿಯ ಸಂಘಟಿತ ಅಪರಾಧ ವಿಭಾಗ (ಪಶ್ಚಿಮ)ದ ಎಸಿಪಿ ವಿ.ಗೋವಿಂದರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version