ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಗುಡ್ಡ ಕುಸಿತ / ರಸ್ತೆ ಸಂಪರ್ಕ ಕಡಿತ ಹಿನ್ನೆಲೆ: ಮಂಗಳೂರು – ಬೆಂಗಳೂರು ನಡುವೆ 2 ವಿಶೇಷ ರೈಲು

Published

on

ಮಂಗಳೂರು/ಹಾಸನ/ಬೆಂಗಳೂರು : ಜು. 20 : ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಬ್ರಿಜೇಶ್ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನೆ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

 

 

ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ನಿಂದ ಮಂಗಳೂರು ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಿಂದ ಯಶವಂತಪುರ ಜಂಕ್ಷನ್ ರೈಲು ಸಂಖ್ಯೆ 06548 ತಲಾ ಒಂದು ಟ್ರಿಪ್ ನಂತೆ ಸಂಚರಿಸಲಿದೆ.

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement