ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Published

on

ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಉಪ್ಪಿನಂಗಡಿ ಇದರ ಪದಗ್ರಹಣ ನಿನ್ನೆ ಬೆಳ್ತಂಗಡಿಯ ಸುವರ್ಣ ಆರ್ಕೇಡ ದಲ್ಲಿ ನಡೆಯಿತು

 

2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್ ಜೈನ್ ಬೆಳ್ತಂಗಡಿ, ಸಹ ಉಪಾಧ್ಯಕ್ಷರಾಗಿ ನಾರಾಯಣ ಗೌಡ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ, ದೀಪಕ್ ಜಿ. ಬೆಳ್ತಂಗಡಿ, ಸಹ ಕಾರ್ಯದರ್ಶಿಯಾಗಿ, ಮನ್ಸೂರ್ ಉಪ್ಪಿನಂಗಡಿ, ಪ್ರವೀಣ್ ಪಿಂಟೊ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಚಿದಾನಂದ ಸಾಲಿಯಾನ್, ಕೋಶಾಧಿಕಾರಿಯಾಗಿ ಇಲಿಯಾಸ್, ಸಾಮಾಜಿಕ ಜಾಲತಾಣ ಜಯರಾಮ್, ಗೌರವ ಸಲಹೆಗಾರರಾಗಿ ಚಾಬಕ್ಕ, ಮೋಹನ್, ದಿವಾಕರ್ ಶೆಟ್ಟಿ, ಮಹಮ್ಮದ್, ಕಾನೂನು ಗೌರವ ಸಲಹೆಗಾರರಾಗಿ ಪ್ರಶಾಂತ್ ಕುಮಾರ್ ಇವರುಗಳು ಆಯ್ಕೆಯಾಗಿದ್ದಾರೆ..

ಈ ಸಂದರ್ಭದಲ್ಲಿ ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯ ಚಾಲಕರು ಮತ್ತು ನಿರ್ವಾಹಕರು ಮತ್ತು ಬಸ್ ಏಜೆಂಟರುಗಳು ಉಪಸ್ಥಿತರಿದ್ದರು.

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version