ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಬಿಗ್ ಬ್ರೇಕಿಂಗ್ ನ್ಯೂಸ್ ವಿಪರೀತ ಮಳೆ ಬೆಂಗಳೂರು ಎಲ್ಲಾ ಕಾರ್ಯಕ್ರಮ ರದ್ದು ಊರಿಗೆ ದೌಡಾಯಿಸಿದ ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು ಕ್ಷೇತ್ರದ ಹಲವಾರು ಕಡೆ ಭೂಕುಸಿತ ಮತ್ತು ನೆರೆ ಬಂದು ವಿಪರೀತ ಹಾನಿ ಆಗಿರುವುದು ಕಂಡುಬಂದ ತಕ್ಷಣ ಬೆಂಗಳೂರಿನಲ್ಲಿದ್ದ ಶಾಸಕರು ಎಲ್ಲಾ ಅಧಿಕಾರಿಗಳಿಗೆ ತಿಳಿಸಿ ತಕ್ಷಣ ಭೇಟಿ ನೀಡುವ ಕೆಲಸ ಮಾಡಿದ್ದಾರೆ.

 

ಇಂದು ನಡೆಯಬೇಕಿದ್ದ ಬೆಂಗಳೂರಿನ ಕಾರ್ಯಕ್ರಮವನ್ನು ರದ್ದುಗೊಳಿಸಿ ಮಧ್ಯಾಹ್ನ 12 ಗಂಟೆಗೆ ಕ್ಷೇತ್ರದ ಹಲವಾರು ಕಡೆಗೆ ಭೇಟಿ ನೀಡಲಿದ್ದಾರೆ

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version