ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಟಿದ ಕಷಾಯ..

Published

on

ವಿತರಣಾ ಕಾರ್ಯಕ್ರಮ  ಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು…

ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ..
ಈ ಸಂದರ್ಭದಲ್ಲಿ.. ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರು

 

.. ಈ ಸಂದರ್ಭದಲ್ಲಿ

ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ
ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ..
ಕ್ರೀಡಾ ಕಾರ್ಯದರ್ಶಿ. ಕಿಶನ್ ಲೈಲಾ

ಪ್ರಧಾನ ಕಾರ್ಯದರ್ಶಿ ಗಣೇಶ್

ಸಾಮಾಜಿಕ ಜಾಲತಾಣದ ಸಂಪತ್

ಇವರೆಲ್ಲ ಉಪಸ್ಥಿತರಿದ್ದರು

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version