Published
10 months agoon
By
Akkare Newsವಿತರಣಾ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು…
ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ..
ಈ ಸಂದರ್ಭದಲ್ಲಿ.. ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರು
.. ಈ ಸಂದರ್ಭದಲ್ಲಿ
ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ
ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ..
ಕ್ರೀಡಾ ಕಾರ್ಯದರ್ಶಿ. ಕಿಶನ್ ಲೈಲಾ
ಪ್ರಧಾನ ಕಾರ್ಯದರ್ಶಿ ಗಣೇಶ್
ಸಾಮಾಜಿಕ ಜಾಲತಾಣದ ಸಂಪತ್
ಇವರೆಲ್ಲ ಉಪಸ್ಥಿತರಿದ್ದರು