ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಪುತ್ತೂರು : ಶಾಸಕರ ಸೂಚನೆಗೆ ಎಚ್ಚೆತ್ತುಕೊಂಡ ಇಲಾಖೆ ನಗರಸಭೆ ವ್ಯಾಪ್ತಿಯ ದರ್ಬೆ ವೃತ್ತದ ಗುಂಡಿಗೆ ಇಂಟರ್ಲಾಕ್ ಅಳವಡಿಕೆ

Published

on

ಪುತ್ತೂರು : ಶಾಸಕರ ಕಚೇರಿಯಲ್ಲಿ ಬರ ಪರಿಹಾರ ಸಭೆಯಲ್ಲಿ ಶಾಸಕರು ಸಾರ್ವಜನಿಕರ ದೂರಿನ ಮೇರೆಗೆ ನಗರಸಭೆ ವ್ಯಾಪ್ತಿಯ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳಿಗೆ ಹೋಗಲು ತೊಂದರೆಯಾದ ವಿಷಯವನ್ನು

ಅಧಿಕಾರಿಗಳಿಗೆ ತಿಳಿಸಿದಾಗ ಅಧಿಕಾರಿಗಳು ಎಚ್ಚೆತ್ತುಕೊಂಡು ದರ್ಬೆ ಸರ್ಕಲ್ ಬಳಿಯಲ್ಲಿ ಇಂಟರ್ಲಾಕ್ ಹಾಕಿ ದುರಸ್ತಿಗೊಳಿಸಿರುತ್ತಾರೆ. ಮಳೆ ಕಡಿಮೆಯಾದ ಕೂಡಲೇ ಉಳಿದ ಗುಂಡಿ ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸಾರ್ವಜನಿಕರು ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement