Connect with us

ಕ್ರೀಡೆ

ಕರಾಟೆ ಸ್ಪರ್ಧೆ -ನರಿಮೊಗರು ಸಾಂದೀಪನಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on

2024-25 ಸಾಲಿನ ಶಾಲಾ ಶಿಕ್ಷಣ ಇಲಾಖೆಯಿಂದ ಪುತ್ತೂರಿನ ಸಂತ ವಿಕ್ಟರ್ಸ್ ಬಾಲಿಕ ಪ್ರೌಢ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ಸಾಂದೀಪನಿ ವಿದ್ಯಾರ್ಥಿಗಳಾದ 17ರ ವಯೋಮಾನದ ವಿಭಾಗದ ವಿದ್ಯಾರ್ಥಿಗಳಾದ ಭುವನ್ ಕರಂದ್ಲಾಜೆ, ವೈಭವಿ ಲಕ್ಷ್ಮಿ, ಅಜಯ್ ಕೃಷ್ಣ, ಧನ್ವಿನ್ ಹಾಗೂ 14 ರ ವಯೋಮಾನದ ವಿಭಾಗದ ವಿದ್ಯಾರ್ಥಿಗಳಾದ ತುಷಾರ್, ಅಭೀಶ್ ರೈ, ಪೃಥ್ವಿ ಕೃಷ್ಣ , ಜ್ಞಾನ ರೈ , ಧೃತಿ ಎಮ್ ಇವರುಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 

 

ಇವರುಗಳಿಗೆ ಶಾಲಾ ಸಂಚಾಲಕರದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಮಾಲಾ ವಿ ಎನ್ ಹಾಗೂ ತರಬೇತುದಾರರಾದ ಶ್ರೀ ನಾರಾಯಣ ಆಚಾರ್ಯ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

.

 

 

 

.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version