ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ

Published

on

ನಿರೀಕ್ಷೆಗೂ ಮೀರಿ ಆಗಮಿಸಿದ ಭಕ್ತರಿಂದಾಗಿ ಸೇವಾ ರಶೀದಿ ಮುಗಿದರೂ ಪ್ರಸಾದ ವಿತರಣೆಧಾರ್ಮಿಕ ಕಾರ್ಯಕ್ಕೆ ದೇವಳದಿಂದ ಪೂರ್ಣ ಸಹಕಾರ:ನವೀನ್ ಭಂಡಾರಿ ಹೆಚ್
ಗೌರವದ ಬದುಕಿನ ಜೊತೆ ಮೋಕ್ಷ ಪ್ರಾಪ್ತಿಗೆ ಒಳ್ಳೆಯ ಕೆಲಸ- ಅಣ್ಣಾ ವಿನಯಚಂದ್ರ
ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ ದೇವರ ಅನುಗ್ರಹವಿರಲಿ:ನಳಿನಿ ಪಿ ಶೆಟ್ಟಿ
ಪೂಜಾ ಸೇವಾ ರಶೀದಿ ಮಾಡಿಸಿದವರಿಗೆ ಸೀರೆ ವಿತರಣೆ:ಶಕುಂತಳಾ ಶೆಟ್ಟಿ

 

 

 

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಗೆ ನಿರೀಕ್ಷೆಗೂ ಮೀರಿದ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯೇ ಖಾಲಿಯಾದ ಹಿನ್ನಲೆಯಲ್ಲಿ ಆಗಮಿಸಿದ ಎಲ್ಲಾ ಭಕ್ತರಿಗೂ ಪ್ರಸಾದ ವಿತರಣೆ ಮಾಡಲಾಯಿತು.

ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

 

 

 


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version