ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ರಾಜ್ಯ ಮಟ್ಟದ ವೈಟ್ ಲಿಫ್ಟ್ ಚಿನ್ನದ ಪದಕ: ವಿಜೇತೆ ಸ್ಪಂದನಾ ಕೆ ಪುಣಚಾ ರಿಗೆ ಶಾಸಕರಿಂದ ಸನ್ಮಾನ

Published

on

ಪುತ್ತೂರು: ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟ್ ಸ್ಪರ್ದೆಯಲ್ಲಿ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗದ ಸ್ಪರ್ದೆಯಲ್ಲಿ‌ಚಿನ್ನದ ಪದಕ ವಿಜೇತೆ ಸ್ಪಂದನಾ ಕೆ ಪುಣಚಾ ಅವರನ್ನು ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.‌

 

 

ಆ.17/18 ರಂದು ನಡೆದ ರಾಜ್ಯಮಟ್ಟದ ಈ ಸ್ಪರ್ದೆಯಲ್ಲಿ 45 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಮತ್ತು ಬೆಸ್ಟ್ ವೈಟರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರು ಪುತ್ತೂರು ಸಂತಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪುಣಚಾ ಗ್ರಾಮದ ಕುರುಡ ಕಟ್ಟೆ ದೇವಪ್ಪ ಗೌಡ ಮತ್ತು ಜಯಶೀಲಾ ದಂಪತಿಗಳ ಪುತ್ರಿ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement