ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾರ್ಯಕ್ರಮಗಳು

ಅಕ್ಕರೆ ವರುಷದ ಹರುಷ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Published

on

ಪುತ್ತೂರು ಆ .27 : ದಿನಾಂಕ 09.09.2024 ರಂದು ಸಂಜೆ 4:00ಗೆ ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯುವ ಅಕ್ಕರೆ ವರುಷದ ಹರುಷ ಕಾರ್ಯಕ್ರಮ ದಲ್ಲಿ,ಪ್ರತಿಭಾ ಪುರಸ್ಕಾರ,ಸನ್ಮಾನ ಮತ್ತು ಪ್ರಸಿದ್ಧ ಕಲಾವಿದರಿಂದ ಡ್ಯಾನ್ಸ್ ಧಮಾಕ, ರಸಮಂಜರಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

 

ಈ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಇಂದು ಕೋಡಿಬಾಡಿ ಮಹಿಷ ಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ರವರು ದೇವಾಲಯದಲ್ಲಿ ಬಿಡುಗಡೆ ಮಾಡಿದರು.ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಯಾಗಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಜಿ ಟಿವಿ ಯ ಮಹಾನಟಿ ಖ್ಯಾತಿಯ ಆರಾಧನಾ ಭಟ್ ನಿದ್ದೋಡಿ ಮತ್ತು ಅನೇಕ ರಾಜಕೀಯ, ಧಾರ್ಮಿಕ, ಮತ್ತು ಕಲಾವಿದರು ಭಾಗವಹಿಸಲಿದ್ದಾರೆ.

ಬಿಡುಗಡೆ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪಕರಾದ ಸಂತೋಷ್ ರೈ ಮತ್ತು ಅಕ್ಕರೆಯ ಪ್ರಮುಖರಾದ ಜಯಪ್ರಕಾಶ್ ಬದಿನಾರು ಸತೀಶ್ ಮತ್ತು ಚಂದ್ರಶೇಖರ ಕಲ್ಲಗುಡ್ಡೆ ಉಪಸ್ಥಿತರಿದ್ದರು

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version