ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕುಂತೂರು ಪ್ರಾಥಮಿಕ ಶಾಲೆ ಗೋಡೆ ಛಾವಣಿ ಕುಸಿತ: ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಪದ್ಮರಾಜ್ ಪೂಜಾರಿ

Published

on

ಕಡಬ ತಾಲೂಕಿನ ಪಂಚಾಯಿತಿ ವ್ಯಾಪ್ತಿಯ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಸಮೇತ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು‌.

 

ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement