ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕುಂತೂರು ಶಾಲೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿತ ಸಮನ್ವಯ ವೇದಿಕೆ ನಿಯೋಗ ಬೇಟಿ ಅಸಮರ್ಪಕ ಕಾಮಗಾರಿ ಜಿಲ್ಲೆಗೆ ಕೆಟ್ಟ ಹೆಸರು ತಂದ ಇಂಜಿನಿಯರ್

Published

on

ಕಡಬ: ಕುಂತೂರು ಶಾಲಾ ಕಟ್ಟಡ ಕುಸಿತ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಭೇಟಿ ನೀಡಿ ಪೋಷಕರು ಮತ್ತು ಮುಖ್ಯ ಶಿಕ್ಷಕರನ್ನು ಭೇಟಿಯಾಗಿ ಸ್ಥಳವನ್ನು ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

 

ಶಾಲಾ ದುರಂತ ಕ್ಕೆ ಅಸಮರ್ಪಕ ಕಾಮಗಾರಿಯೇ ಕಾರಣ ಆಗಿರುತ್ತದೆ ಇಂಜಿನಿಯರ್ ಮತ್ತು ಕಾಂಟ್ರಾಕ್ಟ್ ದಾರರೇ ನೇರ ಹೊಣೆಯನ್ನಾಗಿ ಮಾಡಬೇಕು ಎಸ್.ಡಿ.ಎಂ.ಸಿ ಯಾಗಲಿ ಮುಖ್ಯ ಶಿಕ್ಷಕರಾಗಲಿ ಕಾರಣರಲ್ಲ ಈ ಸಂದರ್ಭದಲ್ಲಿ ಎಸ್.ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆ ಅಧ್ಯಕ್ಷ ಇಸ್ಮಾಯಿಲ್ ಎಸ್ ಎಂ ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಆಚಾರ್ಯ ನರಿಮೊಗರು ಕಾರ್ಯದರ್ಶಿ ಕೃಷ್ಣನಾಯ್ಕ ಕೋಶಾಧಿಕಾರಿ ಕೃಷ್ಣಪ್ಪ ಮುಕ್ವೆ ಸಂಘಟನಾ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಕೆಮ್ಮಾರ ಮಾಧ್ಯಮ ಕಾರ್ಯದರ್ಶಿ ಅಜೀಜ್ ಬಿಕೆ ಕೆಮ್ಮಾರ ಉಪಸ್ಥಿತರಿದ್ದರು

 

 

Continue Reading
Click to comment

Leave a Reply

Your email address will not be published. Required fields are marked *

Advertisement