ನಮ್ಮೊಂದಿಗೆ ಸಂಪರ್ಕ ಸಾಧಿಸಿ

ನಿಧನ

ಸುಳ್ಯ: ಹೊಳೆಗೆ ಹಾರಿದ ಯುವಕ: ಮೃತದೇಹ ಪತ್ತೆ

Published

on

ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನಿನ್ನೆ(ಸೆ.2)ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

 

ಅಡ್ಕ ನಿವಾಸಿ ಅಂದಾಜು 23 ವರ್ಷದ ಯುವಕ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ ಮುಳುಗು ತಜ್ಞರ ತಂಡ ಮತ್ತು ಇತರರ  ಸಹಾಯದಿಂದ ಮೃತದೇಹವನ್ನು ಪತ್ತೆ ಮಾಡಿರುವುದಾಗಿ ತಿಳಿದುಬಂದಿದೆ.

ನಿನ್ನೆ ಏಕಾಏಕಿ ಹೊಳೆಗೆ ಹಾರಿದ್ದ ಯುವಕನ ಪತ್ತೆಗೆ ಹುಡುಕಾಟ ನಡೆಸಲಾಗಿತ್ತು. ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version