ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಶಾಸಕರ ಹುಟ್ಟುಹಬ್ಬ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ :ಶಾಸಕರ ಸಿಬಂದಿಗಳ ಸೇವೆಗೆ ಸಾರ್ವಜನಿಕರಿಂದ ಪ್ರಸಂಸೆ

Published

on

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು, ಶಾಸಕರ ಕಚೇರಿ ಮತ್ತು ಟ್ತಸ್ಟ್ ಸಿಬಂದಿಗಳ ವತಿಯಿಂದ ಇಂದು‌ಮಧ್ಯಾಹ್ನ ಉಚಿತ ಊಟದ ವ್ಯವಸ್ಥೆಯನ್ನು‌ಮಾಡಲಾಯಿತು.

 

ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,ಶಾಸಕರಿಗೆ ಆಶೀರ್ವಾದ ಮಾಡಿದರು. ಸಾರ್ವಜನಿಕರು ಶಾಸಕರ ಕಚೇರಿ ಸಿಬ್ಬಂದಿಗಳ ಸೇವೆಗೆ ಪ್ರಸಾಂಸೆ ವ್ಯಪ್ತ ಪಡಿಸಿದ್ದಾರೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version