ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ದೇವತಾ ಸಮಿತಿಯಿಂದ ಪೂಜಿಸಲ್ಪಡುವ ಇತಿಹಾಸ ಪ್ರಸಿದ್ಧ ಕಾರ್ಣಿಕ ಮೂರ್ತಿಯಾದ ಕಿಲ್ಲೆ ಮೈದಾನದ ಗಣೇಶೋತ್ಸವದ ಮಾಹಿತಿ ಯ ಕಣಜವಾಗಿ ವೆಬ್ಸೈಟ್ ಲೋಕಾರ್ಪಣೆ

Published

on

ದೇವತಾ ಸಮಿತಿ ಪುತ್ತೂರು ಇದರ ವತಿಯಿಂದ ಆಚರಿಸಲ್ಪಡುವ ಕಿಲ್ಲೆ ಮೈದಾನದ ಗಣೇಶೋತ್ಸವದ ಬಗೆಗಿನ ಮಾಹಿತಿಯನ್ನು ನೀಡುವ ಸಲುವಾಗಿ ಆಡಳಿತ ಮಂಡಳಿಯು ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಲು ಉದ್ದೇಶಿಸಿದ್ದು, ಈ ಕಾರ್ಯಕ್ರಮವು ದಿನಾಂಕ 07-09-2024 ರಂದು ಮಧ್ಯಾಹ್ನ 1:00 ಗಂಟೆಗೆ ಸರಿಯಾಗಿ ಪುತ್ತೂರು ಶಾಸಕರಾದ ಶ್ರೀ ಆಶೋಕ್ ಕುಮಾರ್ ರೈ ಯವರು ನೆರವೇರಿಸಲಿದ್ದಾರೆ.

 

ಈ ವೆಬ್ಸೈಟ್ ನಲ್ಲಿ ಗಣೇಶೋತ್ಸವದ ಬಗ್ಗೆ ಇತಿಹಾಸ, ಪೂಜಾ ಕಾರ್ಯಕ್ರಮಗಳು, ಲೇಖನಗಳು, ಸಂಸ್ಕೃತಿಕ ಕಾರ್ಯಕ್ರಮ, ಹಿಂದಿನ ಪೋಟೋ ಗಳ ಸಂಗ್ರಹಗಳ ಮಾಹಿತಿಗಳನ್ನು ಸರ್ವಜನಿಕರಿಗೆ ನೀಡಲಾಗುವುದು ಎಂದು ದೇವತಾ ಸಮಿತಿಯ ಅಧ್ಯಕ್ಷರಾದ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆಯವರು ತಿಳಿಸಿದ್ದಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement