ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮದ್ಯ ಪ್ರಿಯರೇ ಗಮನಿಸಿ : ಗೌರಿ, ಗಣೇಶ ಹಬ್ಬ ಹಿನ್ನಲೆ ಈ ದಿನ ಮದ್ಯ ಮಾರಾಟ ನಿಷೇಧಿಸಿ ಆದೇಶ

Published

on

ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನಗಳಂದು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮಾಡದಂತೆ, ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತ ಅಧಿಕಾರ ಚಲಾಯಿಸಿ, ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

 

ಗಣಪತಿ ವಿಸರ್ಜನೆಯ ಮೂರನೇ ದಿನವಾದ ಸೆ.09 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.10 ರ ಬೆಳಿಗ್ಗೆ 06 ಗಂಟೆಯವರೆಗೆ ಮತ್ತು ಐದನೇ ದಿನವಾದ ಸೆ.11 ರಂದು ಬೆಳಿಗ್ಗೆ 06 ಗಂಟೆಯಿAದ ಸೆ.12 ರ ಬೆಳಿಗ್ಗೆ 06 ಗಂಟೆಯವರೆಗೆ ನಿಷೇಧಿಸಲಾಗಿದೆ.

ಗಣಪತಿ ವಿಸರ್ಜನೆಯ 11ನೇ ದಿನವಾದ ಸೆ.17 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.18 ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ.

 

 

ಈ ಆದೇಶವು ಡಿಸ್ಟಲರೀಸ್ ರಾಜ್ಯ ವಿವಿಧ ಕೆಎಸ್‌ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement