ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ನ್ಯಾಯಾಲಯದಲ್ಲಿ ಜಯ ಸಿಗಲು ಕಾಂಗ್ರೆಸ್ ವತಿಯಿಂದ ಮಠಂತಬೆಟ್ಟು ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಪ್ರಾರ್ಥನೆ

Published

on

ಪುತ್ತೂರು: ಮೈಸೂರು ಮುಡಾದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟಿನಲ್ಲಿ ಜಯ ಸಿಗಬೇಕು ಎಂದು ಪ್ರಾರ್ಥಿಸಿ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ‌ ಸೆ.11ರಂದು ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಲಾಯಿತು.

 

 

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಕೋಡಿಂಬಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ.ಮುರಳೀಧರ ರೈ ಮಠಂತಬೆಟ್ಟು ಮತ್ತು ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು,ಬೂತ್ ಅಧ್ಯಕ್ಷರಾದ ಪ್ರಭಾಕರ ಸಾಮಾನಿ, ಪ್ರಮುಖರಾದ ಶಿವಪ್ರಸಾದ್ ರೈ,ಸದಾಶಿವ ಸಾಮಾನಿ,ಬಾಲಕೃಷ್ಣ ಶೆಟ್ಟಿ ಮೊದಲಾದವರ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು. ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಪೂಜೆ ನೆರವೇರಿಸಿದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement