ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಮೂಡಾ ಕೇಸ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ವಿರೋಧ ತೀರ್ಪು ಇಂದು ಪ್ರಕಟ

Published

on

ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಸಲ್ಲಿಸಿರುವ ಅರ್ಜಿಯ ಮುಂದುವರೆದ ವಿಚಾರಣೆಯನ್ನು ಹೈಕೋರ್ಟ್ಇಂದು ಮಧ್ಯಾಹ್ನ ಕೈಗೆತ್ತಿಕೊಳ್ಳಲಿದೆ.

 

 

 

 

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈಗಾಗಲೇ ವಿಚಾರಣೆಗೆ ಸಂಬಂಧಿಸಿದ ವಾದ-ಪ್ರತಿವಾದ ಆಲಿಸಿದ್ದು, ಇಂದು ಅಂತಿಮ ಘಟ್ಟಕ್ಕೆ ಬರುವ ಸಾಧ್ಯತೆ ಇದೆ.

ನ್ಯಾಯಮೂರ್ತಿಗಳು ಈಗಾಗಲೇ ಸೆ.12ಕ್ಕೆ ವಾದ-ಪ್ರತಿವಾದ ಮುಗಿಯಬೇಕು ಎಂದು ಮೌಖಿಕ ಸೂಚನೆ ನೀಡಿದ್ದಾರೆ. ಈ ಆದೇಶದ ಬೆನ್ನಲ್ಲೇ ಮುಖ್ಯಮಂತ್ರಿ ಅವರ ಪರ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘಿ ಹಾಗೂ ಮಾಜಿ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್ ವಾದ ಮುಂದುವರೆಸಲಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement