ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ.23:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ"ಕ್ಯಾರಿಯರ್ ಗೈಡ್ ಲೈನ್"ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ 22,23 ಅಕ್ಷಯ ಕಾಲೇಜ್ ನಲ್ಲಿ ಅಕ್ಷಯ ವೈಭವ 2K24ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾರ್ಚ್ 30,31, ರಂದು ನಡೆಯುವ ವಿಜಯ-ವಿಕ್ರಮ ಕಂಬಳೋತ್ಸವ 2024 ಇದರ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತುಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಮಾ.16,ಪೆರಿಯಡ್ಕದಲ್ಲಿ ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಮುಕ್ತ ಹಗ್ಗ ಜಗ್ಗಾಟ ಮತ್ತು ಕಬಡ್ಡಿ ಪಂದ್ಯಾಟಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು , ಮಾರ್ಚ್ 16ರಂದು ಹೊನಲು ಬೆಳಕಿನ ಜಿಲ್ಲಾಮಟ್ಟದ ಮುಕ್ತ "ಹಗ್ಗ ಜಗ್ಗಾಟ" ಮತ್ತು ಮುಕ್ತ" ಕಬ್ಬಡಿ"ಪಂದ್ಯಾಟಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮನೋರಂಜನೆ ಮಾಹಿತಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ತುಳುನಾಡ ಜವನೆರ್ ಬೆಂಗಳೂರು(ರಿ) ಆಶ್ರಯದಲ್ಲಿ ಭಾಷೆ,ಕ್ರೀಡೆ,ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ "ತುಳುನಾಡ್ ಟ್ರೋಫಿ" ಅದ್ದೂರಿಯಾಗಿ ನೆರವೇರಿತು.ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಿವಳ್ಳಿ ಕ್ರಿಕೆಟರ್ಸ್ ಪುತ್ತೂರು ವತಿಯಿಂದ ನಡೆದ "ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್" ಅದ್ದೂರಿಯಾಗಿ ಸಂಪನ್ನಗೊಂಡಿದೆ .ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಂಟ್ವಾಳ" ಮೂಡೂರು ಪಡೂರು "ಕಂಬಳ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿPublished
3 hours agoon
By
Akkare Newsಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ.ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಗದ್ದೆಗಳಿಂದ. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.
ಅವರು ರವಿವಾರ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಧಿಕಾರದ ಯಾವುದೇ ಬಿಗುಮಾನವನ್ನು ಇಡದೆ ಮಕ್ಕಳ ಜೊತೆ ಮಗುವಾಗಿ ಬೆರೆತು ಕೆಸರಿನಲ್ಲಿ ಸಂಭ್ರಮಿಸಿದರು.
ಮಳೆಗಾಗಿ ರಜೆ ನೀಡುವ ಬಗ್ಗೆ ಸ್ನೇಹಿತನಂತೆ ಮಕ್ಕಳ ಜೊತೆ ವರ್ತಿಸಿದ್ದ ಜಿಲ್ಲಾಧಿಕಾರಿ ಕೆಸರಿನಲ್ಲೂ ಮಕ್ಕಳ ಜೊತೆಗೂಡಿ ಸಂತಸಪಟ್ಟ ರೀತಿ ಕಂಡು ಊರೇ ಸಂಭ್ರಮಿಸಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನೀಶ್ ಅಶ್ವತ್ತಾಡಿ ವಹಿಸಿದ್ದರು.
ಕಾರ್ಯಕ್ರಮದ ಧ್ವಜಾರೋಹಣವನ್ನು ಡಾಕ್ಟರ್ ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷರಾದ ರಾಮ್ ಕಿಶಾನ್ ರೈ ಮಾಡಿದರು.ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.
ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರು ಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.
ಕೆಸರು ಗದ್ದೆಯಲ್ಲಿ ಮಕ್ಕಳಿಗೆ,ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.ಹಾಗೂ ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ನೆಯುದು , ಬುಟ್ಟಿ ನೆಯ್ಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ನೆಯ್ಯುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು.
ಯತೀಶ್ ಪೂಂಜಾವ್ ಸ್ವಾಗತಿಸಿ, ವೆಂಕಟೇಶ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.