ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಶುಭಾರಂಭ

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ

Published

on

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು.

 

ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು.

 

 

 

ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್ ಭಟ್ ಈಶಾನ್ಯ, ರಾಜೇಶ್ ಗೌಡ, ದಿನೇಶ್ ವಾಸುಕಿ, ರಾಜೇಶ್ ರೈ ಪರ್ಪುಂಜ, ರತನ್ ರೈ ಕುಂಬ್ರ ರಾಧಾಕೃಷ್ಣ ಬೋರ್ಕರ್ ಸೇರಿದಂತೆ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement