Published
1 year agoon
By
Akkare News
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಿದ್ದ 14 ನಿವೇಶನಗಳ ಕ್ರಯಪತ್ರ ರದ್ದುಗೊಳಿಸಲಾಗಿದೆ.
ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಮಾತನಾಡಿ, ʼಮುಡಾದಿಂದ ನಿವೇಶನ ಪಡೆದ ಯಾರೇ ಬಂದು ನಿವೇಶನ ವಾಪಸ್ ನೀಡುತ್ತೇವೆ ಎಂದರೆ ಅವುಗಳನ್ನು ವಾಪಸ್ ಪಡೆಯುತ್ತೇವೆʼ ಎಂದು ಹೇಳಿದರು.