ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ.23:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ"ಕ್ಯಾರಿಯರ್ ಗೈಡ್ ಲೈನ್"ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ 22,23 ಅಕ್ಷಯ ಕಾಲೇಜ್ ನಲ್ಲಿ ಅಕ್ಷಯ ವೈಭವ 2K24ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾರ್ಚ್ 30,31, ರಂದು ನಡೆಯುವ ವಿಜಯ-ವಿಕ್ರಮ ಕಂಬಳೋತ್ಸವ 2024 ಇದರ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತುಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಮಾ.16,ಪೆರಿಯಡ್ಕದಲ್ಲಿ ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಮುಕ್ತ ಹಗ್ಗ ಜಗ್ಗಾಟ ಮತ್ತು ಕಬಡ್ಡಿ ಪಂದ್ಯಾಟಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು , ಮಾರ್ಚ್ 16ರಂದು ಹೊನಲು ಬೆಳಕಿನ ಜಿಲ್ಲಾಮಟ್ಟದ ಮುಕ್ತ "ಹಗ್ಗ ಜಗ್ಗಾಟ" ಮತ್ತು ಮುಕ್ತ" ಕಬ್ಬಡಿ"ಪಂದ್ಯಾಟಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮನೋರಂಜನೆ ಮಾಹಿತಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ತುಳುನಾಡ ಜವನೆರ್ ಬೆಂಗಳೂರು(ರಿ) ಆಶ್ರಯದಲ್ಲಿ ಭಾಷೆ,ಕ್ರೀಡೆ,ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ "ತುಳುನಾಡ್ ಟ್ರೋಫಿ" ಅದ್ದೂರಿಯಾಗಿ ನೆರವೇರಿತು.Published
7 hours agoon
By
Akkare Newsಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್, ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಸೆಪ್ಟೆಂಬರ್ 02 ಮತ್ತು 03 ರಂದು ನಡೆದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಿ. ಬಿ. ಎಸ್.ಸಿ ನ 9ನೇ ತರಗತಿ ವಿದ್ಯಾರ್ಥಿನಿಯಾದ ಕು|ಸಿಯಾ ಭಾವಿನ್ ಸವಜಾನಿ ಇವರು, 200 ಮೀಟರ್ ಫ್ರೀ ಸ್ಟೈಲ್ ಮತ್ತು 4×100 ಮೆಡ್ಲೆಯ್ ರಿಲೇ, 4×100 ರಿಲೇ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಂತೆಯೇ, 100ಮೀಟರ್ ಬ್ಯಾಕ್ ಸ್ಟ್ರೋಕ್, 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿಪದಕವನ್ನು ತನ್ನದಾಗಿಸಿಕೊಳ್ಳುವ ಮೂಲಕ ರಾಜಕೋಟ್ ನಲ್ಲಿ ನಡೆಯುವ ಎಸ್ ಜಿ ಐ ಎಫ್ ಮೀಟ್ ಗೆ ಆಯ್ಕೆಯಾಗಿರುತ್ತಾರೆ.
ಇವರು, ಪುತ್ತೂರಿನ ಬಾಲವನದ ಈಜು ತರಬೇತಿದಾರರಾದ; ಪಾರ್ಥ ವಾರಣಾಸಿ, ನಿರೂಪ್ ಕೋಟ್ಯಾನ್ ಮತ್ತು ದೀಕ್ಷಿತ್ ಇವರಿಂದ ಸುಮಾರು 10ವರ್ಷಗಳಿಂದ ತರಬೇತಿ ಪಡೆಯುತ್ತಿದ್ದಾರೆ.
ಇವರು ಪ್ರಸ್ತುತ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ವಾಸವಾಗಿರುವ ಹಾಗೂ ಕೋಡಿಂಬಾಡಿಯ ‘ಕೃಷ್ಣಕೃಪಾ’ ಅಡಿಕೆ ಖರೀದಿ ಮತ್ತು ಸಂಸ್ಕರಣಾ ಉದ್ಯಮದ ಮಾಲೀಕರಾದ ಭಾವಿನ್ ಅಶೋಕ್ ಭಾಯಿ ಸವಜಾನಿ ಮತ್ತು ಸಹನಾ ಭಾವಿನ್ ಸವಜಾನಿ ದಂಪತಿ ಸುಪುತ್ರಿ.