Published
3 months agoon
By
Akkare News
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನೇಮಕಗೊಳಿಸಿದೆ.