Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದು ಹುದ್ದೆ ಎ ಐ ಸಿ ಸಿ ಮತ್ತು ಸಿಡಬ್ಲ್ಯೂ ಸಿ ಮೀಟಿಂಗ್ ನಲ್ಲಿ ನಿರ್ಣಯ: ಬಿ.ಕೆ.ಹರಿಪ್ರಸಾದ್

Published

on

 

ಪುತ್ತೂರು :ರಾಜಸ್ಥಾನದ ಉದಯಪುರದಲ್ಲಿ ನಡೆದ ಎಐಸಿಸಿ ಸಭೆಯಲ್ಲಿ ಇನ್ನು ಮುಂದೆ ಪಕ್ಷ ದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ದೀರ್ಘ ಚರ್ಚೆ ಯ ನಂತರ ನಿರ್ಣಯ ಕೈ ಗೊಳ್ಳಲಾಯಿತು ಮತ್ತು ಸಿ ಡಬ್ಲ್ಯೂಸಿ ಸಭೆ ಯಲ್ಲಿಯು ಚರ್ಚೆ ಯಾಗಿದೆ ಎಂದು ಮೇಲ್ಮನೆ ಸದಸ್ಯರು ಹಾಗೂ ಸಿಡಬ್ಲ್ಯೂಸಿ ಸದಸ್ಯರಾದ ಬಿ. ಕೆ ಹರಿಪ್ರಸಾದ್ ಅವರು ತಿಳಿಸಿದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version