Published
1 month agoon
By
Akkare News
ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್ಕಾನ್ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭ ಎಸ್.ಐ ಉದಯರವಿ ಜೊತೆಗಿದ್ದರು.