Published
1 month agoon
By
Akkare Newsಪುತ್ತೂರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ.4ರಂದು ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿತ್ತು.