Published
1 year agoon
By
Akkare News


ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ. ದೇವಿ ದರ್ಶನದ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ.








