Published
1 year agoon
By
Akkare News



ಉಪ್ಪಿನಂಗಡಿ : ಕೃಷಿ ಇಲಾಖೆ ಯಲ್ಲಿ ನಗು ಮುಖದ ಸೇವೆ ಸಲ್ಲಿಸುತ್ತಿದ್ದ, ಶ್ರೀಯುತ ತಿರುಪತಿ ಭರಮಣ್ಣ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು ದ. ಕ ಪ್ರಧಾನ ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಉಪ್ಪಿನಂಗಡಿ, ಇವರ ಸೇವಾ ನಿವೃತಿಯ ಬೀಳ್ಕೊಡುಗೆ ಸಮಾರಂಭ ತಾರೀಕು 5/04 /2025 ನೇ ಶನಿವಾರ,ಸಮಯ 11:30 ಕ್ಕೆ ರೈತ ಸಂಪರ್ಕ ಕೇಂದ್ರ ಉಪ್ಪಿನಂಗಡಿ ಹೋಬಳಿ ಕಚೇರಿಯಲ್ಲಿ ನಡೆಯಲಿದೆ,







