Connect with us

ಇತರ

ಉಪ್ಪಿನಂಗಡಿ ಅಕ್ರಮ ಮರಳು ಗಣಿಗಾರಿಕೆ: ಐಪಿಎಸ್‌ ಅಧಿಕಾರಿಯಿಂದ ದಾಳಿ

Published

on

ಉಪ್ಪಿನಂಗಡಿ: ಅಕ್ರಮ ಮರಳು ಗಣಿಗಾರಿಕೆ ಆರೋಪದಡಿ ವಳಾಲಿನ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆ ಮೇಲೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪ್ರೊಬೆಷನರಿ ಕರ್ತವ್ಯದಲ್ಲಿರುವ ಐಪಿಎಸ್‌ ಅಧಿಕಾರಿ ಮನೀಷಾ ಅವರ ನೇತೃತ್ವದಲ್ಲಿ ದಾಳಿ ನಡೆಯಿತು.

 

ಈ ಸಂದರ್ಭ ಮರಳು ಗಣಿಗಾರಿಕೆ ಮಾಡುವವರಲ್ಲಿ ಅದಕ್ಕೆ ಸಂಬಂಧಿಸಿದ ಪರವಾನಿಗೆಗಳಿತ್ತು. ಆದರೆ ಜೆಸಿಬಿ ಬಳಸಿ ಅವರು ಮರಳು ಗಣಿಗಾರಿಕೆ ಮಾಡುತ್ತಿದ್ದರಿಂದ ಈ ಬಗ್ಗೆ ಸೂಕ್ತ ಕ್ರಮಕ್ಕೆ ಗಣಿ ಇಲಾಖೆಗೆ ಬರೆಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement