Connect with us

ಇತರ

ಬಂಟ್ವಾಳ – ಗಾಳಿ ಸಹಿತ ಮಳೆಗೆ ರಸ್ತೆಗೆ ಬಿದ್ದ ತೆಂಗಿನ ಮರ -ಕೂದಲೆಳೆ ಅಂತರದಲ್ಲಿ ಸ್ಕೂಟರ್ ಸವಾರ ಬಚಾವ್

Published

on

ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ.


ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ
ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಘಟನೆಯಿಂದ ಹಲವು ವಿದ್ಯುತ್ ಕಂಬಗಳು ದರೆಗುರುಳಿವೆ

 

Continue Reading
Click to comment

Leave a Reply

Your email address will not be published. Required fields are marked *

Advertisement