ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
1 year agoon
By
Akkare News
ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್ಕ್ಲಬ್ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ ನಡೆಯುತ್ತಿದ್ದ ಮೆರೆಂಗ್ಯೂ ಸಂಗೀತ ಕಚೇರಿಯಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.


ಸ್ಯಾಂಟೊ ಡೊಮಿಂಗೊದಲ್ಲಿನ ಒಂದು ಅಂತಸ್ತಿನ ಜೆಟ್ ಸೆಟ್ ನೈಟ್ಕ್ಲಬ್ನ ಅವಶೇಷಗಳಡಿಯಲ್ಲಿ ಬದುಕುಳಿದವರಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತುರ್ತು ಕಾರ್ಯಾಚರಣೆಗಳ ನಿರ್ದೇಶಕ ಜುವಾನ್ ಮ್ಯಾನುಯೆಲ್ ಮೆಂಡೆಜ್ ಹೇಳಿದ್ದಾರೆ. ನಾವು ಅವಶೇಷಗಳನ್ನು ತೆರವುಗೊಳಿಸುವುದರ ಜತೆಗೆ ಅದರಲ್ಲಿ ಸಿಲುಕಿಕೊಂಡವರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದಿದ್ದಾರೆ.


ನೈಟ್ಕ್ಲಬ್ನ ಛಾವಣಿ ಕುಸಿದು ಸುಮಾರು 12 ಗಂಟೆಗಳ ನಂತರ ರಕ್ಷಣಾ ಸಿಬ್ಬಂದಿಗಳು ಅವಶೇಷಗಳಡಿಯಿಂದ ಬದುಕುಳಿದವರನ್ನು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳದವರು ಮುರಿದ ಕಾಂಕ್ರೀಟ್ನ ಬ್ಲಾಕ್ಗಳನ್ನು ತೆಗೆದು ಹಾಕುತ್ತಿದ್ದಾರೆ. ರಕ್ಷಣಾ ಸಿಬ್ಬಂದಿ ಕ್ಲಬ್ನಲ್ಲಿನ ಮೂರು ಪ್ರದೇಶಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಮೆಂಡೆಜ್ ಮಾಹಿತಿ ನೀಡಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರ ಆರ್ತನಾದ ಹೊರ ಬರುತ್ತಿದ್ದು, ಕಾಪಾಡಿ ಕಾಪಾಡಿ ಎಂಬ ಶಬ್ಧ ಕೇಳಿ ಬರುತ್ತಿದೆ ಎಂದು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.


