Connect with us

ಶುಭಾರಂಭ

ಮುಳಿಯ ಪುತ್ತೂರಿಗೆ ರಮೇಶ್ ಅರವಿಂದ್*

Published

on

ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು.

 

 

ನಾಳೆ ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

 

 

Continue Reading
Click to comment

Leave a Reply

Your email address will not be published. Required fields are marked *

Advertisement