ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
11 months agoon
By
Akkare News
ಬೆಳ್ತಂಗಡಿ: ಧರ್ಮಸ್ಥಳ ಹೊಸ ಬಸ್ ನಿಲ್ದಾಣದ ಎದುರುಗಡೆಯ ರಜತಾದ್ರಿ ಡಿ ಬ್ಲಾಕ್ನಲ್ಲಿ ಅನ್ನಪೂರ್ಣೇಶ್ವರಿ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನವೀಕರಣಗೊಂಡು ಎ.23ರಂದು ಶುಭಾರಂಭಗೊಂಡಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲನೆಗೊಳಿಸಿ ಶುಭ ಹಾರೈಸಿದರು. ಉದ್ಯಮಿಗಳಾದ ಸಂಜೀವ ಶೆಟ್ಟಿ ಮೊಡಂಕಾಪು, ಜಯರಾಮ ಶೆಟ್ಟಿ ಉಜಿರೆ, ಅಖಿಲ್ ಕನ್ಯಾಡಿ, ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ರಾಜೇಶ್ ಶೆಟ್ಟಿ ಕೊಂಬೆಟ್ಟು, ದಯಾಕರ ಆಳ್ವ ಸುಳ್ಯ, ಸದಾಶಿವ ರೈ ಬಜ್ಪೆ ಸಹಿತ ಹಲವರು ಭೇಟಿ ನೀಡಿ ಶುಭ ಹಾರೈಸಿದರು.