Connect with us

ನಿಧನ

ಪುತ್ತೂರು: ಬನ್ನೂರು ನಿವಾಸಿ ಆಟೋ ಚಾಲಕ ವಿನೋದ್ ಆಚಾರ್ಯ ನಿಧನ

Published

on

ಪುತ್ತೂರು: ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

 

ಬನ್ನೂರು ಪರಿಸರದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ಅವರು ಇತರ ವಾಹನದಲ್ಲೂ ಬದಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಾಯಿ ಹೇಮಾವತಿ, ಸಹೋದರ ವಿಶಾಲ್ ಅವರನ್ನು ಅಗಲಿದ್ದಾರೆ.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version