ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!Published
13 hours agoon
By
Akkare Newsಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಈ ಬಾರಿಯೂ ಸಹ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಶುಕ್ರವಾರ ಕೆಇಎ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಆನ್ಲೈನ್ ಮೂಲಕವೂ ವೀಕ್ಷಣೆಗೆ ಅವಕಾಶ ನೀಡಿದೆ. ಸಚಿವ ಮಧುಬಂಗಾರಪ್ಪ ಈ ಕುರಿತು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.
66.14 ಶೇ ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ (91.12%) ಹಾಗೂ ಉಡುಪಿ ಜಿಲ್ಲೆ(89.96%) ಹಾಗೂ ಉತ್ತರ ಕನ್ನಡ ಜಿಲ್ಲೆಗೆ(83.19%) ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಸಿಕ್ಕಿದೆ. ಕಲಬುರಗಿ ಜಿಲ್ಲೆಗೆ ರಾಜ್ಯದಲ್ಲಿ ಕೊನೆ ಸ್ಥಾನ ದೊರೆತಿದೆ.
ಇಡೀ ರಾಜ್ಯದಲ್ಲಿ ಕೇವಲ 22 ವಿದ್ಯಾರ್ಥಿಗಳು 625 ಅಂಕಗಳನ್ನು ಗಳಿಸಿದ್ದಾರೆ.
ಇಡೀ ರಾಜ್ಯದಲ್ಲಿ ಪ್ರಥಮ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಎರಡನೇ ಹಾಗೂ ಮೂರನೇ ಬಾರಿಗೆ ಅವಕಾಶ ನೀಡಲಾಗಿರುವುದರಿಂದ ಈ ಬಾರಿ ಪಿಯುಸಿ ದಾಖಲಾತಿ ಹೆಚ್ಚಾಗಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ಮಾ. 21 ರಿಂದ ಏ. 4 ರವರೆಗೆ ರಾಜ್ಯಾದ್ಯಂತ 2818 ಪರೀಕ್ಷಾ ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆದಿತ್ತು. 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಏ .11 ರಿಂದ ಮೌಲ್ಯ ಮಾಪನ ಪ್ರಕ್ರಿಯೆ ಪ್ರಾರಂಭಗೊಂಡು ಕಳೆದೆರೆಡು ದಿನಗಳ ಹಿಂದೆ ಗಣಕೀಕರಣಗೊಳಿಸಲಾಗಿತ್ತು. 75 ಸಾವಿರ ಮೌಲ್ಯಮಾಪಕರು 50 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಸಿದ್ದರು.