Connect with us

ಇತರ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಆರು ಜನ ಬಂಧನ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಕಮಿಷನರ್ ಪತ್ರಿಕಾಗೋಷ್ಠಿ

Published

on

ಮಂಗಳೂರು: ರಾಜ್ಯದಾದ್ಯಂತ ಸುದ್ದಿ ಮಾಡಿದ ಮಂಗಳೂರಿನ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆ ರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ ಮಾಹಿತಿ ತಿಳಿದು ಬಂದಿರುತ್ತದೆ.

 

ಕೊಲೆಗೆ ಬಳಸಿದ ಕಾರು ಮತ್ತು ಪಿಕಪ್ ವಾಹನವನ್ನು ಬಜಪೆ ಪೊಲೀಸರು ಹೊಸಪಡಿಸಿಕೊಂಡಿರುತ್ತಾರೆ. ಇನ್ನು ಹೆಚ್ಚಿನ ಮಾಹಿತಿಯನ್ನು ಕೆಲವೇ ಸಮಯದಲ್ಲಿ ಪೊಲೀಸ್ ಕಮಿಷನರ್ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿರುತ್ತದೆ

 


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version