Connect with us

ಸ್ಥಳೀಯ

ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ನಿಹಾಲ್ ಎಚ್ ಶೆಟ್ಟಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಐದನೇ ರ‍್ಯಾಂಕ್

Published

on

ಬೆಂಗಳೂರು ಸೋಹಮ್ ಪವರ್ ಪ್ರಾಜೆಕ್ಟ್ ಸಂಸ್ಥೆಯ ಉನ್ನತ ಅಧಿಕಾರಿ ಹರೀಶ್ ಶೆಟ್ಟಿ ಮತ್ತು ಶೀಲಾ ಹರೀಶ್ ಶೆಟ್ಟಿ ಇವರ ಪುತ್ರ ನಿಹಾಲ್ ಶೆಟ್ಟಿ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ 621 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ ಐದನೇ ರ‍್ಯಾಂಕ್ ಪಡೆದಿರುತ್ತಾರೆ, ಇವರ ಸಾಧನೆ ದ.ಕ ಜಿಲ್ಲೆಗೆ, ಪುತ್ತೂರು ತಾಲೂಕಿಗೆ ಹೆಮ್ಮೆ ತರುವಂತೆ ಆಗಿರುತ್ತದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version