Published
4 weeks agoon
By
Akkare Newsಉಪ್ಪಿನಂಗಡಿ: ಕೆಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ನೆಪದಲ್ಲಿ ಶಿರಾಡಿ ಘಾಟಿ ಪ್ರದೇಶ ದಲ್ಲಿ ಇಳಿದಿದ್ದು ಬಳಿಕ ಕಣ್ಮರೆಯಾಗಿದ್ದಾನೆ. ಆತನ ಪತ್ತೆಗಾಗಿ ಬಸ್ಸಿನ ನಿರ್ವಾಹಕ ಪೊಲೀಸರ ಮೊರೆಹೊಕ್ಕ ಘಟನೆ ಮೇ 14ರ ತಡರಾತ್ರಿ ಸಂಭವಿಸಿದೆ.