Published
1 day agoon
By
Akkare Newsರಾಜ್ಯದ ಪ್ರಸಿದ್ದ ಕ್ಷೇತ್ರವಾಗಿರುವ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆ ಯೋಜನೆ ಮೇ 30ರಂದು ವಿದ್ಯುಕ್ತವಾಗಿ ಆರಂಭವಾಯಿತು.
ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾ| ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಉಪಾಹಾರ ಪ್ರಸಾದ ವ್ಯವ
ಉದಾಟನಾ ಸಮಾರಂಭ
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ, ಬೆಂಗಳೂರಿನ ನಾಗಭೂಷಣ್ ಗುರೂಜಿ, ಮಾಜಿ ಸಚಿವ ರಮಾನಾಥ ರೈ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ದ.ಕ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಕಡಬ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ಕೆ.ವಿ ರೇಣುಕಾ ಪ್ರಸಾದ್,ಡಾ. ಜ್ಯೋತಿ ಆರ್ ಪ್ರಸಾದ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ರಘು, ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಅಜಿತ್ ಕುಮಾರ್,ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಅಚ್ಚುತ ಆಲ್ಕಬೆ, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ಮಾಜಿ ವ್ಯವಸ್ಥಾಪನಾ ಸದಸ್ಯ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಾಧವ ದೇವರಗದ್ದೆ, ಕೆ.ಎಸ್.ಎಸ್ ಕಾಲೇಜು ಪ್ರಾಂಶುಪಾಲ ದಿನೇಶ್ ಪಿ.ಟಿ, ಎಸ್ ಎಸ್.ಪಿ.ಯು.ಸಿ ಪ್ರಾಂಶುಪಾಲ ಸೋಮಶೇಖರ್, ಮುಖಂಡರುಗಳಾದ ಜಿ. ಕೃಷ್ಣಪ್ಪ, ಗ್ರಾ.ಪಂ ಸದಸ್ಯೆ ಸವಿತಾ ಭಟ್, ಶಿವರಾಮ ನೆಕ್ರಾಜೆ, ಕಿಶೋರ್ ಅರಂಪಾಡಿ, ಶಿವರಾಮ ರೈ, ಕಿರಣ್ ಬುಡ್ಡೆಗುತ್ತು, ಸುಬ್ರಹ್ಮಣ್ಯ ರಾವ್, ಗೋಪಾಲ ಎಣ್ಣೆಮಜಲು, ದಿನೇಶ್ ಎಣ್ಣೆಮಜಲು, ದಿನೇಶ್ ಮಡ್ತಿಲ ವಸಂತ ಕಿರಿಭಾಗ, ಭವಾನಿಶಂಕರ ಅಡ್ತಲೆ, ಪ್ರಸನ್ನ, ಅಚ್ಚುತ ಸುಬ್ರಹ್ಮಣ್ಯ, ದಿನೇಶ್ ಸಂಪ್ಯಾಡಿ, ಮಾಧವ ಬಿ.ಟಿ, ರವಿ ಕಕ್ಕೆಪದವು, ಚಂದ್ರಶೇಖರ ನಾಯರ್, ಪ್ರಶಾಂತ್, ಭಾರತಿ ಬಿ.ಡಿ, ಗಣೇಶ್ ಪ್ರಸಾದ್, ಮನೋಜ್ ಕೈಕಂಬ, ನಾಗಮ್ಮ ನೂಚಿಲ, ತಾರಾ ಮಲ್ಲಾರ, ವಿಜಯ ಕೂಜುಗೋಡು, ಚೇತನಾ ಹರೀಶ್, ರವೀಂದ್ರ, ಮೋಹನ್ ದಾಸ್ ರೈ, ರವಿ ಕಕ್ಕೆಪದವು, ಅಧಿಕಾರಿಗಳಾದ ಪದ್ಮನಾಭ ಶೆಟ್ಟಿಗಾರ್, ಉದಯಕುಮಾರ್, ಶಿವ ಸುಬ್ರಹ್ಮಣ್ಯ, ಗೋಪಿನಾಥ ನಂಬೀಶನ್, ದಿನೇಶ್ ಅಗರಿಕಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.