ಪುತ್ತೂರು: ಇತಿಹಾಸಪ್ರಸಿದ್ಧ (ಪುತ್ತೂರು) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಪತ್ತನಾಜೆ ದಿನ ಬೆಳಿಗ್ಗೆ, ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ...
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’...
ಪುತ್ತೂರು: ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಶುಭಾಶಯ ಸಲ್ಲಿಸಿದ್ದರು. ನಿಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲಿ ಎಂದು ಶುಭಾಶಯ ಕೋರಿದರು. ...
ವಿವೇಕಾನಂದ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿ ಸೇಡಿಯಾಪು ಸುರೇಶ್ ಪ್ರಭು ಮತ್ತು ವನಿತಾ ಎಸ್ ಪ್ರಭುರವರ ಪುತ್ರ ಕಿಸಾನ್ ಪ್ರಭು 99.4 % ಮಾರ್ಕ್ ಪಡೆಯುವ ಮುಖಾಂತರ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಯಾಗಿರುತ್ತಾನೆ. ...
ಹಾಸನ: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧು ಎಲ್ಲರಿಗೂ ಶಾಕ್ ನೀಡಿದ ಘಟನೆ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಯುವತಿ ಹಾಗೂ...
ಆತೂರು : ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಅಫರಾದ ನಿಗ್ರಹ & ಮಾನವ ಹಕ್ಕು ಪರಿಷತ್ ಜಿಲ್ಲಾ ಅದ್ಯಕ್ಷರಾಗಿ ಇಬ್ರಾಹಿಂ ಬಾತಿಶಾ ಆತೂರು ರವರನ್ನು ರಾಜ್ಯ ಅದ್ಯಕ್ಷರಾದ ಡಾ. ಜಾನ್ ಸ್ಯಾಮುಲ್ ರವರು ನೇಮಕ ಮಾಡಿ...
ದಿನಾಂಕ 21/05/2025 ರಂದು,*ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆಯ ಪ್ರಯುಕ್ತ* ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣವನ್ನು ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಗಿದ್ದು, 25 ಮಂದಿ...
ಪುತ್ತೂರು: ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ವಿಶೇಷ ಯೋಜನೆಯಡಿ 20 ಕೋಟಿ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ನಗರಾಭಿವೃದ್ದಿ ಸಚಿವ ರಹೀಂ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ...
ವಿಟ್ಲ:ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು...
ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB), ಒಂದು ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್, 2025-26ನೇ ಸಾಲಿನಲ್ಲಿ ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್-I (JMGS-I) ಅಡಿಯಲ್ಲಿ 400 ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officer – LBO) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ನೇಮಕಾತಿ ತಮಿಳುನಾಡು, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ರಾಜ್ಯಗಳಿಗೆ ಸೀಮಿತವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 12, 2025 ರಿಂದ ಮೇ 31, 2025 ರವರೆಗೆ ಬ್ಯಾಂಕಿನ ಅಧಿಕೃತ ವೆಬ್ಸೈಟ್ www.iob.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಒಟ್ಟು ಖಾಲಿ ಹುದ್ದೆಗಳು: 400 ರಾಜ್ಯಗಳು: ತಮಿಳುನಾಡು, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಪಶ್ಚಿಮ ಬಂಗಾಳ, ಪಂಜಾಬ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಮೇ 12, 2025 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಮೇ 31, 2025 ಅಧಿಕೃತ ವೆಬ್ಸೈಟ್: www.iob.in ಅರ್ಹತೆಯ ಮಾನದಂಡಗಳು ವಿದ್ಯಾರ್ಹತೆ: ಭಾರತ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (ಗ್ರಾಜುಯೇಷನ್) ಅಥವಾ ತತ್ಸಮಾನ ವಿದ್ಯಾರ್ಹತೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಮಾರ್ಕ್ಶೀಟ್/ಪದವಿ ಪ್ರಮಾಣಪತ್ರವನ್ನು ನೀಡಬೇಕು. ವಯೋಮಿತಿ (ಮೇ 1, 2025 ರಂತೆ):...