ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
9 months agoon
By
Akkare News
ಪುತ್ತೂರು: ಪುತ್ತೂರು ನಗರದ ಹೃದಯ ಭಾಗವಾದ ದರ್ಬೆಯಲ್ಲಿ ನೂತನವಾಗಿ ಪ್ರಾರಂಭವಾದ ವಿಶಾಲ್ ಮಾರ್ಟ್ ದೇಶದಾದ್ಯಂತ ಹೆಸರುವಾಸಿಯಾದ ಗೃಹ ಉಪಯೋಗಿ ಮತ್ತು ಸಿದ್ಧ ಉಡುಪುಗಳ ಮಳಿಗೆ ಪ್ರಾರಂಭವಾಗಿದೆ. ವಿಶೇಷ ರಿಯಾಯಿತಿ ದರದಲ್ಲಿ ಸಿದ್ಧ ಉಡುಪುಗಳು ದೊರೆಯುತ್ತದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿರುತ್ತಾರೆ.ಪ್ರಾರಂಭದಲ್ಲೇ ಜನರನ್ನು ಆಕರ್ಷಿಸುವಲ್ಲಿ ವಿಶಾಲ್ ಮಾರ್ಟ್ ಯಶಸ್ವಿಯಾಗಿದೆ.