ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುಕ್ಕೆ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಆದಾಯ 146.01 ಕೋಟಿ ರೂ- ಮತ್ತೆ ಆದಾಯದಲ್ಲಿ ರಾಜ್ಯಕ್ಕೆ ನಂಬರ್ ವನ್ ದೇವಸ್ಥಾನಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಾಮಾನ್ಯ
“ಬೆಂಗಳೂರು ಮಹಾನಗರ” ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೊಸ ಅಧಿಸೂಚನೆಯನ್ನು ಬಿಡುಗಡೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ವಿಜಯಕರ್ನಾಟಕ ದಿನಪತ್ರಿಕೆ ಇದರ ನೇತೃತ್ವದಲ್ಲಿ "ವಿಜಯೀಭವ "ಕಾರ್ಯಕ್ರಮಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರಿನ ಕೇಶವ ಎಸ್. ಅವರಿಗೆ ಚಿನ್ನದ ಪದಕಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕೇಂದ್ರ ಬಜೆಟ್ 2024 ನಾಳೆ ಮಂಡನೆ : ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನ!ಅಭಿವೃದ್ಧಿ ಕಾರ್ಯಗಳು ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ತಾಜಾ ಸುದ್ದಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸ್ಥಳೀಯ
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ : 33 ಡಿವೈಎಸ್ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ, ರಾಜ್ಯ ಸರಕಾರ ಆದೇಶ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚುನಾವಣೆ ಜೀವನಶೈಲಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಸುಳ್ಯ ಜನತಾದರ್ಶನ ಸಭೆಯಲ್ಲಿ ಸರಕಾರದ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ದ . ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಲ್ಯಾಪ್ ಟಾಪ್ ವಿತರಣೆಅಂತರರಾಷ್ಟ್ರೀಯ ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ
ಜ.20-21: ಪುತ್ತೂರಿನಲ್ಲಿ ರಾಷ್ಟ್ರ ಮಟ್ಟದ ಸಿಝ್ಲರ್ ಟ್ರೋಫಿ- 2024ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಬಕ ವಿದ್ಯಾಪುರ ನಾಲ್ಕನೇ ಬ್ಲಾಕ್ ರಸ್ತೆ ಕಾಂಕ್ರೀಟ್ -ಶಾಸಕರಿಂದ ಗುದ್ದಲಿಪೂಜೆಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿPublished
2 days agoon
By
Akkare Newsಕರ್ನಾಟಕ ರಾಜ್ಯ ವಕೀಲ ಪರಿಷತ್ತು(ಕೆಎಸ್ಬಿಸಿ)ನಲ್ಲಿ ಉದ್ಯೋಗಾವಕಾಶ ಲಭ್ಯವಾಗಿದ್ದು, ಮೇ 20ರಂದು ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.
ಪರಿಷತ್ತಿನ ಕಾರ್ಯದರ್ಶಿ ಹುದ್ದೆ ಸಹಿತ ಹಲವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 15, 2025ರಂದು ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ ಹೀಗಿದೆ..
ಕಾರ್ಯದರ್ಶಿ
ಪ್ರಭಾರ ಕಾರ್ಯದರ್ಶಿ
ಮ್ಯಾನೇಜರ್
ದ್ವಿತೀಯ ದರ್ಜೆ ಸಹಾಯಕ
ತಾಂತ್ರಿಕ ಸಿಬ್ಬಂದಿ
ಸ್ಟೆನೋಗ್ರಾಫರ್
ಅಟೆಂಡರ್
ಚಾಲಕರು
ಶೈಕ್ಷಣಿಕ ಹಾಗೂ ಇತರ ಅರ್ಹತೆಗಳು
ಕಾರ್ಯದರ್ಶಿ- ಕಾನೂನು ಪದವೀಧರರಾಗಿರಬೇಕು. ಕೆಎಸ್ಬಿಸಿಯಲ್ಲಿ ನೋಂದಾಯಿತ ವಕೀಲರಾಗಿರಬೇಕು. ಕನಿಷ್ಟ 10 ವರ್ಷಗಳ ಅನುಭವ ಇರಬೇಕು
ಪ್ರಭಾರ ಕಾರ್ಯದರ್ಶಿ- ಕಾನೂನು ಪದವೀಧರರಾಗಿರಬೇಕು. ಕೆಎಸ್ಬಿಸಿಯಲ್ಲಿ ನೋಂದಾಯಿತ ವಕೀಲರಾಗಿರಬೇಕು.
ಮ್ಯಾನೇಜರ್- ಬಿಕಾಂ ಪದವೀಧರರಾಗಿದ್ದು, ವಯಸ್ಸು 45ರಿಂದ 65ರ ಒಳಗಿರಬೇಕು. ಮ್ಯಾನೇಜರ್ ಹುದ್ದೆಯನ್ನು ನಿಭಾಯಿಸಿದ ಅನುಭವ ಇರಬೇಕು.
ದ್ವಿತೀಯ ದರ್ಜೆ ಸಹಾಯಕ- ಬಿಕಾಂ ಪದವೀಧರರಾಗಿದ್ದು, ಟ್ಯಾಲಿ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮೂರು ವರ್ಷದ ಅನುಭವ ಇರಬೇಕು.
ತಾಂತ್ರಿಕ ಸಿಬ್ಬಂದಿ- ಎಂಸಿಎ, ಬಿಸಿಎ ಪದವೀಧರರಾಗಿಬೇಕು. ಹಾರ್ಡ್ವೇರ್ ಕಂಪ್ಯೂಟರ್ ಜ್ಞಾನ ಇರಬೇಕು.
ಸ್ಟೆನೋಗ್ರಾಫರ್
ಅಟೆಂಡರ್- ಪಿಯುಸಿ ಆಗಿರಬೇಕು.
ಚಾಲಕರು- ಪಿಯುಸಿ ಆಗಿರಬೇಕು. ಕನಿಷ್ಟ 5 ವರ್ಷದ ಅನುಭವ ಇರಬೇಕು.
ಅರ್ಜಿಯ ಪ್ರತಿಗಳನ್ನು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್, ಅಂಬೇಡ್ಕರ್ ವೀದಿ, ಬೆಂಗಳೂರು -560 001 ಇಲ್ಲಿಗೆ ಅರ್ಜಿ ಶುಲ್ಕದೊಂದಿಗೆ ಸಲ್ಲಿಸಬೇಕು.