Connect with us

ಇತರ

ಮೃತ ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮನೆಗೆ ಶಾಸಕ ಅಶೋಕ್ ರೈ ಭೇಟಿ-ಕುಟುಂಬಸ್ಥರಿಗೆ ಸಾಂತ್ವನ..!!

Published

on

ಪುತ್ತೂರು: ಜೂ. 5 ರಂದು ನಿಧನರಾದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ, ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ರವರು ಜೂ. 7ರಂದು ಭೇಟಿ ನೀಡಿ ಕುಟುಂಬಸ್ಮರಿಗೆ ಸಾಂತ್ವನ ಹೇಳಿದರು.

 

ಈ ಸಂದರ್ಭದಲ್ಲಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ಮೆ ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಪ್ರಮುಖರಾದ ದಾಮೋದರ ಭಂಡಾರ್ಕರ್, ರೋಷನ್ ರೈ ಬನ್ನೂರು, ಹರಿಪ್ರಸಾದ್ ಶೆಟ್ಟಿ ದೇವಿಪ್ರಸಾದ್ ಶೆಟ್ಟಿ ನವೀನ್ ಬೆದ್ರಾಳ ಮತ್ತಿತರರು ಉಪಸ್ಥಿತರಿದ್ದರು.

 

 

 

 


 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version