Published
10 hours agoon
By
Akkare Newsಜೂನ್ ೧೫. ಇದರ ದುರಸ್ತಿ ಕಾರ್ಯ ನಡೆಯುತ್ತಿದ್ದು, ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡುವ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳು ತಡವಾಗಿ ಸಂಚಲಿಸಲಿವೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ.
ನೇತ್ರಾವತಿ ಎಕ್ಸ್ಪ್ರೆಸ್ (16345) ರೈಲು ತಡವಾಗಿ ಸಂಚರಿಸುತ್ತಿದೆ. ಯಾವುದಾದರೂ ತುರ್ತು ನೆರವಿನ ಅಗತ್ಯ ಇದ್ದಲ್ಲ ಎಕ್ಸ್ ಮಾಧ್ಯಮದ (@RailwaySeva) ಮೂಲಕ ನೆರವು ಕೋರಬಹುದು ಅಥವಾ 139 ಕರೆ ಮಾಡಬಹುದು. ಪ್ರಯಾಣಕ್ಕೆ ಮುನ್ನ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆಯನ್ಬು (NTES) ಗಮನಿಸುವಂತೆ ರೈಲ್ವೆ ಇಲಾಖೆ ಸಲಹೆ ನೀಡಿದೆ.
ಮೃತರು ಪತ್ನಿ ಸುಲೋಚನಾ, ಪುತ್ರಿಯರಾದ ರಮ್ಯಾ, ಅರ್ಚನಾ , ಪುತ್ರ ತೇಜಸ್ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.