Connect with us

ಸ್ಥಳೀಯ

ಕೋಡಿಂಬಾಡಿ: ಅರಿವು ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Published

on

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು .

ಪಂಚಾಯತಿ ಅಧ್ಯಕ್ಷರಾದ ಮಲ್ಲಿಕಾ ಅಶೋಕ ಪೂಜಾರಿ ದೀಪ ಬೆಳಗಿಸಿದರು. ಕಾರ್ಯದರ್ಶಿ ಅಣ್ಣು ಪಿ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಕುಸುಮ ವಿ ರೈ ಧನ್ಯವಾದಗೈದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು , ಸ್ವಚ್ಛತಾ ವಾಹನದ ಸಿಬ್ಬಂದಿಗಳು , ಸದಸ್ಯರು , ಪುನರ್ವಸತಿ ಕಾರ್ಯಕರ್ತೆ ಲೀಲಾವತಿ ಹಾಗೂ ಸಿಬ್ಬಂದಿಗಳಾದ ರೀತಾ, ಕಾವ್ಯ, ಸುರೇಶ್, ಸುರೇಶ್ ನಾಯ್ಕ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version