Connect with us

ಇಂದಿನ ಕಾರ್ಯಕ್ರಮ

ಪುತ್ತೂರು ಸರಕಾರಿ ಆಸ್ಪತ್ರೆ ರಕ್ಷಾ ಸಮಿತಿ ಸಭೆ ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು: ಪುತ್ತೂರು ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆಯು ನಡೆಯಿತು.

ಸಭೆಯಲ್ಲಿ ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗಿಸ್, ವೈದ್ಯಾಧಿಕಾರಿ ಡಾ.ಯದುರಾಜ್, ಪುಡಾ ಅಧ್ಯಕ್ಷರಾದ ಅಮಲ ರಾಮಚಂದ್ರ, ಡಾ.ಅಮಿತ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಟಿ,ಅನ್ವರ್ ಕಬಕ,‌ಸಿದ್ದಿಕ್ ಸುಲ್ತಾನ್, ವಿಕ್ಟರ್ ಪಾಯಸ್ ಆಸ್ಕರ್ ಆನಂದ್, ಅರುಣ ,ಮೊದಲಾದವರು ಉಪಸ್ಥಿತರಿದ್ಧರು.

ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಜಿಲ್ಲೆಯ ಸಹಕಾರ ಇಲಾಖೆಯ ನಿಬಂಧಕ ರಾಗಿರುವ ರಮೇಶ್,ಹಾಗೂ ಲಾವಣ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ, ಕುಶಾ ಲಪ್ಪ ಗೌಡ ಬೆಳ್ತಂಗಡಿ, ಮನ್ಮಥ ಸುಳ್ಯ, ಸದಾಶಿವ ಉಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು

 

 

Continue Reading
Click to comment

Leave a Reply

Your email address will not be published. Required fields are marked *

Advertisement