Published
8 months agoon
By
Akkare News

ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದನ್ನು, ರಾಜ್ಯಸಭೆಯ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಪಿ.ಸಿ ಮೋದಿ ಘೋಷಿಸಿದ್ದಾರೆ. ಶೀಘ್ರವೇ ಫಲಿತಾಂಶವನ್ನು ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.














