Published
6 months agoon
By
Akkare News


ಇವರಲ್ಲಿ ಕೃಪಾನ್ ಉತ್ತಮ ಸವ್ಯಸಾಚಿ ಆಟಗಾರ ಪ್ರಶಸ್ತಿ ಪಡೆದು ಕೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ್ ಹಾಗೂ ಶ್ರೀ ಜಯಚಂದ್ರ ಇವರು ತರಬೇತಿ ನೀಡಿರುತ್ತಾರೆ.
ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ಇವರು ತಿಳಿಸಿರುತ್ತಾರೆ.













